kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೋವೇಲ

,

2ನೇ ಅಧ್ಯಾಯ

,
ವಚನ   17

ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”

Go to Home Page