kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೋವೇಲ

,

2ನೇ ಅಧ್ಯಾಯ

,
ವಚನ   23

“ಸಿಯೋನಿನ ಜನರೇ, ಹರ್ಷಿಸಿರಿ; ಸ್ವಾಮಿ ದೇವರಾದ ಸರ್ವೇಶ್ವರ ನಿಮಗೆ ಮಾಡಿದ ಉಪಕಾರಗಳಿಗಾಗಿ ಆನಂದಿಸಿರಿ. ನಿಮಗೆ ಅವರು ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು; ಮುಂಗಾರು ಹಿಂಗಾರು ಮಳೆಗಳನ್ನು ಸುರಿಸುವರು.

Go to Home Page