kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೋವೇಲ

,

3ನೇ ಅಧ್ಯಾಯ

,
ವಚನ   13

ಸ್ವಾಮಿಯ ಶೂರರೇ, ಕುಡುಗೋಲನ್ನು ಹಾಕಿರಿ; ಫಲ ಪಕ್ವವಾಗಿದೆ. ಬನ್ನಿ, ದ್ರಾಕ್ಷಿಯನ್ನು ತುಳಿಯಿರಿ; ಆಲೆಯು ಭರ್ತಿಯಾಗಿದೆ, ತೊಟ್ಟಿಗಳು ತುಂಬಿತುಳುಕುತ್ತಿವೆ; ರಾಷ್ಟ್ರಗಳ ದುಷ್ಟತನವು ಮಿತಿಮೀರಿದೆ.

Go to Home Page