ಇಂತಿರಲು ಸ್ವಾಮಿ ಸರ್ವೇಶ್ವರ ಹೇಳುವುದೇನೆಂದರೆ: “ಶತ್ರುಗಳು ನಿಮ್ಮ ನಾಡಿಗೆ ಮುತ್ತಿಗೆಹಾಕುವರು. ನಿಮ್ಮ ಕೋಟೆಕೊತ್ತಲಗಳನ್ನು ನೆಲಸಮಮಾಡುವರು. ನಿಮ್ಮ ಸೌಧಗಳನ್ನು ಸೂರೆಮಾಡುವರು.”