“ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು; ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು.” ಒಡೆಯರಾದ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.