“ಸುಗ್ಗಿಗೆ ಮೂರು ತಿಂಗಳಿರುವಾಗಲೂ ಮಳೆಯನ್ನು ತಡೆದವನು ನಾನೇ. ಒಂದೂರಿಗೆ ಮಳೆಯಾಗುವಂತೆಯೂ ಮತ್ತೊಂದೂರಿಗೆ ಮಳೆಯಾಗದಂತೆಯೂ ಮಾಡಿದವನು ನಾನೇ. ಒಂದು ಹೊಲಕ್ಕೆ ಮಳೆಯಾಗುವಂತೆ, ಮತ್ತೊಂದು ಹೊಲ ಮಳೆಯಿಲ್ಲದೆ ಬಾಡಿಹೋಗುವಂತೆ ಮಾಡಿದವನು ನಾನೇ.