ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು.