ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ: “ಎತ್ತಿಕಟ್ಟುವೆನು ನಿಮಗೆ ವಿರುದ್ಧವಾಗಿ ಜನಾಂಗವೊಂದನ್ನು; ಸದೆಬಡಿವುದದು ನಿಮ್ಮನ್ನು ಹಮಾತಿನ ದಾರಿಯಿಂದ ಅರಬಾ ತೊರೆಯ ತನಕ.”