ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.