kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೋನ

,

3ನೇ ಅಧ್ಯಾಯ

,
ವಚನ   7

ಕೂಡಲೇ ತನ್ನ ಪ್ರಜೆಗಳಿಗೆ ಈ ರಾಜಾಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿದನು: “ಅರಸನ ಹಾಗೂ ಆತನ ಆಪ್ತ ಪ್ರಮುಖರ ಆಜ್ಞೆಯಿದು: ಜನರಾಗಲೀ, ದನಕರುಗಳಾಗಲೀ, ಕುರಿಮೇಕೆಗಳಾಗಲೀ, ಯಾರೂ ಏನನ್ನೂ ತಿನ್ನಬಾರದು, ಕುಡಿಯಲೂಬಾರದು.

Go to Home Page