kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಮೀಕ

,

2ನೇ ಅಧ್ಯಾಯ

,
ವಚನ   13

ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.

Go to Home Page