ಇಷ್ಟೆಲ್ಲಾ ಮಾಡಿದಂಥ ನೀವು ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತೀರಿ. ಆದರೆ ಅವರು ನಿಮಗೆ ಉತ್ತರಕೊಡುವುದಿಲ್ಲ. ಬದಲಿಗೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಿಮಗೆ ವಿಮುಖರಾಗುವರು.”