kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಮೀಕ

,

3ನೇ ಅಧ್ಯಾಯ

,
ವಚನ   11

ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.

Go to Home Page