ಸಿಯೋನ್ ಕುವರಿಯೇ, ಪ್ರಸವವೇದನೆಯಿಂದ ನರಳಾಡು; ಪಟ್ಟಣವನ್ನು ಬಿಟ್ಟು, ಬಯಲಿನಲ್ಲಿ ವಾಸಮಾಡು. ಬಾಬಿಲೋನಿಗೆ ತೆರಳು. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ನಿನ್ನ ಶತ್ರುಗಳಿಂದ ಸರ್ವೇಶ್ವರ ಬಿಡುಗಡೆ ಮಾಡುವರು.