ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನು ನೆನಪಿಗೆ ತಂದುಕೊಳ್ಳಿ. ಬೆಯೋರನ ಮಗನಾದ ಬಿಳಾಮನು ಕೊಟ್ಟ ಉತ್ತರವನ್ನು ಜ್ಞಾಪಿಸಿಕೊಳ್ಳಿ. ನೀವು ತಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದುದನೆಲ್ಲಾ ಸ್ಮರಿಸಿಕೊಳ್ಳಿ. ಆಗ ಸರ್ವೇಶ್ವರ ನಿಮ್ಮನ್ನು ರಕ್ಷಿಸಲು ಮಾಡಿದ ಮಹತ್ಕಾರ್ಯಗಳು ನಿಮಗೆ ಮನದಟ್ಟಾಗುವುವು.”
Go to Home Page