ನೀವು ಬೀಜವನ್ನು ಬಿತ್ತಿದರೂ ಬೆಳೆಯನ್ನು ಕೊಯ್ಯಲಾರಿರಿ. ಕಾಳನ್ನು ಗಾಣಕ್ಕೆ ಸುರಿದರೂ ಎಣ್ಣೆಯನ್ನು ತೆಗೆಯಲಾರಿರಿ. ದ್ರಾಕ್ಷಿಯನ್ನು ಆಲೆಮನೆಗೆ ಹಾಕಿದರೂ ದ್ರಾಕ್ಷಾರಸವನ್ನು ಕುಡಿಯಲಾರಿರಿ.