ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.