ಅವರಲ್ಲಿ ಅತ್ಯುತ್ತಮನಾದವನೂ ಮುಳ್ಳಿನ ಪೊದೆಗೆ ಸಮಾನ. ಸತ್ಯವಂತನೂ ಮುಳ್ಳುಬೇಲಿಗಿಂತ ಕಡೆ. ಜನರ ದಂಡನೆಯ ದಿನ ಸಮೀಪಿಸಿದೆ. ಅವರ ಕಾವಲುಗಾರರಾದ ಪ್ರವಾದಿಗಳು ಮುಂತಿಳಿಸಿದ ಕಾಲ ಬಂದಿದೆ. ಜನರೆಲ್ಲರು ದಿಗ್ಭ್ರಾಂತರಾಗುವರು.