ನೆಲದ ಮೇಲೆ ಹರಿದಾಡುವ ಹಾವುಹಲ್ಲಿಗಳಂತೆ ಅವರು ಮಣ್ಣು ಮುಕ್ಕುವರು; ಗಡಗಡನೆ ನಡುಗುತ್ತಾ ಬಿಲದಿಂದ ಈಚೆ ಬರುವರು. ಸರ್ವೇಶ್ವರ ಎಂಬ ನಮ್ಮ ದೇವರಾದ ನಿಮ್ಮ ಕಡೆಗೆ ಭಯಭಕ್ತಿಯಿಂದ ತಿರುಗಿಕೊಳ್ಳುವರು.