Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಜೆಫನ್ಯ

,

1ನೇ ಅಧ್ಯಾಯ

,
വാക്യം   17

ಸರ್ವೇಶ್ವರ ಇಂತೆನ್ನುತ್ತಾರೆ, “ಮಾನವರ ಮೇಲೆ ಕಷ್ಟ - ಸಂಕಷ್ಟಗಳನ್ನು ಬರಮಾಡುವೆನು; ಅವರು ಕುರುಡರಂತೆ ತಡಕಾಡುವರು. ಏಕೆಂದರೆ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ; ಅವರ ರಕ್ತವನ್ನು ನೀರಿನಂತೆ ಚೆಲ್ಲಲಾಗುವುದು; ಅವರ ಹೆಣಗಳನ್ನು ಕಸದಂತೆ ಕೊಳೆಯಲು ಬಿಡಲಾಗುವುದು.”

Go to Home Page