ಕಾಲವು ಹೊಟ್ಟಿನಂತೆ ಹಾರಿಹೋಗುವ ಮೊದಲು, ಸರ್ವೇಶ್ವರಸ್ವಾಮಿಯ ಉಗ್ರಕೋಪವು ನಿಮ್ಮ ಮೇಲೆ ಎರಗುವ ಮುಂಚೆ, ಅವರ ಸಿಟ್ಟಿನ ದಿನ ನಿಮ್ಮನ್ನು ಮುಟ್ಟುವುದಕ್ಕೆ ಮುನ್ನ ಸೇರ ಬನ್ನಿ, ಕೂಡಿ ಬನ್ನಿ.