kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಜೆಫನ್ಯ

,

2ನೇ ಅಧ್ಯಾಯ

,
ವಚನ   3

ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ.

Go to Home Page