ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ಅಧಿಪತಿಯೂ ಆದ ಜೆರುಬ್ಬಾಬೆಲನಿಗೆ ಮತ್ತು ಮಹಾಯಾಜಕ ಯೆಹೋಶುವನಿಗೆ ಮತ್ತು ಅಳಿದುಳಿದ ಜನರೆಲ್ಲರಿಗೆ ಹೀಗೆ ತಿಳಿಸು -