ಸೇನಾಧಿಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಶೆಯಲ್ತೀಯೇಲನ ಮಗನೂ ನನ್ನ ದಾಸನೂ ಆದ ಜೆರುಬ್ಬಾಬೆಲನೇ, ಆ ದಿನಗಳಲ್ಲಿ ನಾನು ನಿನ್ನನ್ನು ಆರಿಸಿ ತೆಗೆದುಕೊಳ್ಳುವೆನು. ನನ್ನ ಮುದ್ರೆ ಉಂಗುರವನ್ನು ತೊಟ್ಟ ರಾಜನನ್ನಾಗಿ ನಿನ್ನನ್ನು ನೇಮಿಸುವೆನು,” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.
Go to Home Page