ಆಗ ಅವರು ವೃಕ್ಷಗಳ ನಡುವೆ ನಿಂತಿದ್ದ ದೇವದೂತನಿಗೆ “ನಾವು ಲೋಕವನ್ನೆಲ್ಲ ವೀಕ್ಷಿಸಿಬಂದಿದ್ದೇವೆ. ಅದು ನಿಶ್ಚಿಂತೆಯಿಂದ ನೆಮ್ಮದಿಯಾಗಿದೆ,” ಎಂದು ವರದಿ ಮಾಡಿದರು.