ಪವಿತ್ರಭೂಮಿಯಲ್ಲಿ ಜುದೇಯ ನಾಡನ್ನು ಸ್ವಾಮಿ ತಮ್ಮ ಸೊತ್ತಾಗಿ ಮಾಡಿಕೊಳ್ಳುವರು. ಜೆರುಸಲೇಮನ್ನು ತಮಗಾಗಿ ಮರಳಿ ಆರಿಸಿಕೊಳ್ಳುವರು.