ಆಗ ಸರ್ವೇಶ್ವರಸ್ವಾಮಿಯ ದೂತನು ಸೈತಾನನಿಗೆ: “ಸೈತಾನನೇ, ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಜೆರುಸಲೇಮನ್ನು ಆರಿಸಿಕೊಂಡ ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಈತ ಒಲೆಯಂತೆ ಹಿರಿದ ಬೆಂಕಿಕೊಳ್ಳಿ” ಎಂದನು.