kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಜೆಕರ್ಯ

,

4ನೇ ಅಧ್ಯಾಯ

,
ವಚನ   6

ದೂತನು ನನಗೆ ಹೀಗೆಂದು ಹೇಳಿದನು: “ಜೆರುಬ್ಬಾಬೆಲನಿಗೆ ಈ ಸಂದೇಶವನ್ನು ಕೊಡು - ನಿನಗೆ ಜಯ ದೊರಕುವುದು. ನಿನ್ನ ಶಕ್ತಿಸಾಮರ್ಥ್ಯದಿಂದಲ್ಲ, ಸೇನಾಬಲದಿಂದಲೂ ಅಲ್ಲ; ನನ್ನ ಆತ್ಮಶಕ್ತಿಯಿಂದ, ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

Go to Home Page