ಹೌದು, ಅವನೇ ಸರ್ವೇಶ್ವರನ ಆಲಯವನ್ನು ಕಟ್ಟಿಸಿದ ಮೇಲೆ, ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಯಾಜಕನೊಬ್ಬನು ಅವನ ಆಸ್ಥಾನದಲ್ಲಿರುವನು. ಅವರಿಬ್ಬರೂ ಶಾಂತಿಸಮಾಧಾನದಿಂದಿರುವರು.