ದೂರದಲ್ಲಿ ವಾಸಿಸುವ ಜನರು ಅಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ನೆರವಾಗುವರು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯೇ ಎಂಬುದು ನಿಮಗೆ ಮನದಟ್ಟಾಗುವುದು. ನಿಮ್ಮ ದೇವರಾದ ಆ ಸ್ವಾಮಿಯ ಮಾತನ್ನು ನೀವು ಮನಃಪೂರ್ವಕವಾಗಿ ಅನುಸರಿಸಿದರೆ ಇದೆಲ್ಲವೂ ಸರಿಯಾಗಿ ನೆರವೇರುವುದು.
Go to Home Page