ಬಿರುಗಾಳಿಯಂತೆ ಅವರನ್ನು ಅಪರಿಚಿತ ಜನಾಂಗಗಳ ಮಧ್ಯೆ ತೂರಿ ಚದರಿಬಿಟ್ಟೆ; ಹಾಗೆ ಅವರು ಚದರಿಹೋದ ಮೇಲೆ ನಾಡು ಹಾಳಾಯಿತು. ಅಲ್ಲಿ ಯಾರೂ ಉಳಿಯದಂತಾಯಿತು. ಅವರ ನಿಮಿತ್ತ ಚೆಲುವ ನಾಡು ನಿರ್ಜನ ಪ್ರದೇಶವಾಯಿತು.”