ಆದರೆ ಸರ್ವೇಶ್ವರ ಅದರ ಆಸ್ತಿಪಾಸ್ತಿಯನ್ನು ಕಿತ್ತುಕೊಂಡು ಅದೆಲ್ಲವನ್ನು ಸಮುದ್ರದಲ್ಲಿ ಎಸೆದುಬಿಡುವರು. ಆ ಪಟ್ಟಣವು ಬೆಂಕಿಗೆ ಆಹುತಿಯಾಗುವುದು.