ಶತ್ರುಗಳು ಅತ್ತ ಕಾಲಿಡದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಿರುವೆನು. ಯಾವ ಬಾಧಕನೂ ನನ್ನ ಜನರ ಮೇಲೆ ಧಾಳಿಮಾಡದಂತೆ ನಾನೇ ಕಣ್ಣಿಟ್ಟು ನೋಡಿಕೊಳ್ಳುವೆನು.”