ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.”