kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಜೆಕರ್ಯ

,

12ನೇ ಅಧ್ಯಾಯ

,
ವಚನ   6

“ಆ ದಿನದಂದು ಜುದೇಯದ ಕುಲನಾಯಕರನ್ನು ಕಟ್ಟಿಗೆಯ ಮಧ್ಯೆ ಇರುವ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವೆ ಉರಿಯುವ ಪಂಜನ್ನಾಗಿಯೂ ಮಾಡುವೆನು. ಅವರು ಸುತ್ತಮುತ್ತಲಿನ ರಾಷ್ಟ್ರಗಳನ್ನು ಎಡಬಲವೆನ್ನದೆ ನಾಶಮಾಡುವರು. ಜೆರುಸಲೇಮಿನ ನಿವಾಸಿಗಳಾದರೋ ತಮ್ಮ ನಗರದಲ್ಲೇ ಸುರಕ್ಷಿತವಾಗಿರುವರು.

Go to Home Page