ಅಂದು ನಾಡಿನಲ್ಲಿ ವಿಗ್ರಹಗಳು ಹೆಸರಿಲ್ಲದಂತೆ ಮಾಡುವೆನು; ಅಷ್ಟೇ ಅಲ್ಲ, ಅವುಗಳನ್ನು ಯಾರೂ ನೆನಸಿಕೊಳ್ಳದಂತೆ ಮಾಡುವೆನು; ಅಲ್ಲದೆ ಪ್ರವಾದಿಯೆನಿಸಿಕೊಳ್ಳುವವರನ್ನೂ ಅಶುದ್ಧ ಆತ್ಮವನ್ನೂ ನಾಡಿನಿಂದ ತೊಲಗಿಸಿಬಿಡುವೆನು.