ಸರ್ವೇಶ್ವರ ಆ ದಿನದಂದು ನಾಡಿನಲ್ಲಿ ಕೋಲಾಹಲವನ್ನೆಬ್ಬಿಸಲು , ಜನರು ಭಯಭೀತಿಗೆ ಒಳಗಾಗುವರು . ಒಬ್ಬರನ್ನೊಬ್ಬರು ತಡೆಹಿಡಿದು ಹೊಡೆದಾಡುವರು.