kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಮಲಾಕಿಯ

,

1ನೇ ಅಧ್ಯಾಯ

,
ವಚನ   4

ಏಸಾವನ ವಂಶದವರಾದ ಎದೋಮ್ಯರು, “ನಮ್ಮ ನಾಡು ಹಾಳಾಯಿತು; ಆದರೆ ಹಾಳುಬಿದ್ದದ್ದನ್ನು ಮರಳಿ ಕಟ್ಟುವೆವು,” ಎನ್ನಬಹುದು. ಅದಕ್ಕೆ ಸೇನಾಧೀಶ್ವರ ಸರ್ವೇಶ್ವರ ಕೊಡುವ ಉತ್ತರ ಇದು: “ಅವರು ಕಟ್ಟಲಿ; ನಾನು ಅವುಗಳನ್ನು ಕೆಡವಿಹಾಕುವೆ. ‘ಅವರು ಕೇಡಿಗರು. ಸರ್ವೇಶ್ವರಸ್ವಾಮಿಯ ಕೋಪಕ್ಕೆ ಗುರಿಯಾದವರು’ ಎಂದು ಜನರೇ ಆಡಿಕೊಳ್ಳುವರು.”

Go to Home Page