ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ಕಾರಣ ಇದೇ: ನಿನಗೂ ನಿನ್ನ ಹೆಂಡತಿಗೂ ಯೌವನದಲ್ಲಿ ಆದ ವಿವಾಹದ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ಸಾಕ್ಷಿ. ಆದರೂ ನಿನ್ನ ಅರ್ಧಾಂಗಿ ಹಾಗು ನ್ಯಾಯವಾದ ಧರ್ಮಪತ್ನಿ ಆದ ಆಕೆಗೆ ದ್ರೋಹಮಾಡಿರುವೆ.