ನಾನು ಕಾರ್ಯತತ್ಪರನಾಗುವ ದಿನದಂದು ನೀವು ದುಷ್ಟರನ್ನು ತುಳಿದುಬಿಡುವಿರಿ. ಅವರು ನಿಮ್ಮ ಕಾಲಡಿಯ ಧೂಳಿಯಾಗುವರು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.