ಯೊವಾನ್ನನಿಂದ ಸ್ನಾನದೀಕ್ಷೆ ಪಡೆಯಲು ಯೇಸುಸ್ವಾಮಿ ಗಲಿಲೇಯದಿಂದ ಹೊರಟು ಜೋರ್ಡನ್ ನದಿಯ ಬಳಿಗೆ ಬಂದರು. ಯೊವಾನ್ನನು ಅವರನ್ನು ತಡೆಯಲೆತ್ನಿಸಿದನು.