ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.