ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.