ಅಂದಿನಿಂದ ಯೇಸು, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯ ಸಮೀಪಿಸಿತು,” ಎಂಬ ಸಂದೇಶವನ್ನು ಬೋಧಿಸತೊಡಗಿದರು.