ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.