ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರಿಗೆ ಆದೇಶವನ್ನು ಕೊಟ್ಟಾದ ಮೇಲೆ ಅಲ್ಲಿಂದ ಹೊರಟು ಉಪದೇಶ ಮಾಡುವುದಕ್ಕೂ ಬೋಧಿಸುವುದಕ್ಕೂ ಹತ್ತಿರದ ಊರುಗಳಿಗೆ ಹೋದರು.