ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.