ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಈಗಾಗಲೇ ಹೊತ್ತು ಮೀರಿಹೋಗಿದೆ. ಜನಸಮೂಹವನ್ನು ಕಳುಹಿಸಿಬಿಡಿ, ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೆ ಬೇಕಾದ ತಿಂಡಿತಿನಿಸುಗಳನ್ನು ಕೊಂಡುಕೊಳ್ಳಲಿ,” ಎಂದರು.