ಈ ಊರಿನವರು ಯೇಸುಸ್ವಾಮಿಯನ್ನು ಗುರುತು ಹಚ್ಚಿದ್ದೇ ತಡ ಸುತ್ತಮುತ್ತಲಿನ ಊರುಗಳಿಗೆಲ್ಲಾ ಹೇಳಿಕಳುಹಿಸಿದರು. ರೋಗರುಜಿನಗಳಿಂದ ನರಳುತ್ತಿದ್ದವರನ್ನು ಕರೆದುಕೊಂಡು ಬಂದರು.