ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತು ಬಿಸಾಡಿಬಿಡು. ಎರಡು ಕಣ್ಣುಳ್ಳವನಾಗಿ ನರಕಾಗ್ನಿಗೆ ದಬ್ಬಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ಅಮರಜೀವವನ್ನು ಪಡೆ. ಅದೇ ನಿನಗೆ ಲೇಸು.